
ಕಾರ್ಯಕ್ರಮಕ್ಕೆ ಸಾರ್ವಜನಿಕರ ಭಾರಿ ಹಾಜರಾತಿ ಕಂಡುಬಂದಿದ್ದು, ಉತ್ಸವದ ವೈಭವ ಹೆಚ್ಚಿಸಿತು.ಎಪಿಎಂಸಿ ಮಾಜಿ ಸದಸ್ಯರಾದ ರಾಮಚಂದ್ರ ಹಾಗೂ ರಮೇಶ್ ಅವರು ಕೂಡ ಈ ಸಂದರ್ಭದಲ್ಲಿ ಹಾಜರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.ಈ ಕಾರ್ಯಕ್ರಮವು ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ಸಹಾಯಕವಾಗಿದ್ದು, ಅಂಬೇಡ್ಕರ್ ಅವರ ಆದರ್ಶಗಳನ್ನು ಜನರಲ್ಲಿ ಮತ್ತಷ್ಟು ಬಿತ್ತುವ ಮಹತ್ವದ ಹೆಜ್ಜೆಯಾಯಿತು. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು.



Leave a Reply